ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ಛಾಪು ಮೂಡಿಸಿದ್ದ ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿಡ್ನಾಪ್​ ಕೇಸ್​​ ಮೇಲೆ ರೇವಣ್ಣ ಕುಟುಂಬ ಕಾನೂನು ಕಂಟಕ ಎದುರಿಸುತ್ತಿದೆ. ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ.ಇನ್ನು ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ.

|

Updated on:Jun 23, 2024 | 11:24 AM

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

1 / 9
ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

2 / 9
ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ರೇವಣ್ಣ ಕಿರಿಯ ಮಗ ಪ್ರಜ್ಚಲ್ ಬಂಧನವಾಗಿದೆ.

ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ರೇವಣ್ಣ ಕಿರಿಯ ಮಗ ಪ್ರಜ್ಚಲ್ ಬಂಧನವಾಗಿದೆ.

3 / 9
ಇನ್ನು ಸಂತ್ರಸ್ಥೆ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಬಂಧನಕ್ಕೊಳಗಾಗಿ ಹತ್ತು ದಿನ ಜೈಲು ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಮೂರು ದಿನ ಪೊಲೀಸ್ ಕಸ್ಟಡಿ  ಹಾಗೇ ಆರು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

ಇನ್ನು ಸಂತ್ರಸ್ಥೆ ಅಪಹರಣ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಬಂಧನಕ್ಕೊಳಗಾಗಿ ಹತ್ತು ದಿನ ಜೈಲು ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಮೂರು ದಿನ ಪೊಲೀಸ್ ಕಸ್ಟಡಿ ಹಾಗೇ ಆರು ದಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು.

4 / 9
ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ  ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

5 / 9
ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು  ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

6 / 9
ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ  ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

7 / 9
 ಅತ್ಯಾಚಾರ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಕಿರಿಯ ಮಗ ಪ್ರಜ್ವಲ್,  ಈಗ ವಿಲಕ್ಷಣ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಅರೆಸ್ಟ್ ಆದ ಇನ್ನೋರ್ವ ಪುತ್ರ ಸೂರಜ್.

ಅತ್ಯಾಚಾರ ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ಕಿರಿಯ ಮಗ ಪ್ರಜ್ವಲ್, ಈಗ ವಿಲಕ್ಷಣ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಅರೆಸ್ಟ್ ಆದ ಇನ್ನೋರ್ವ ಪುತ್ರ ಸೂರಜ್.

8 / 9
ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

9 / 9

Published On - 10:34 am, Sun, 23 June 24

Follow us
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್