ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

Updated on: Jun 23, 2024 | 11:24 AM

ಹಾಸನ ಜಿಲ್ಲೆಯಲ್ಲಿ ರಾಜಕೀಯವಾಗಿ ಛಾಪು ಮೂಡಿಸಿದ್ದ ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗಿತ್ತಲೆ ಇವೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿಡ್ನಾಪ್​ ಕೇಸ್​​ ಮೇಲೆ ರೇವಣ್ಣ ಕುಟುಂಬ ಕಾನೂನು ಕಂಟಕ ಎದುರಿಸುತ್ತಿದೆ. ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ.ಇನ್ನು ರೇವಣ್ಣ ಕುಟುಂಬದ ಮೇಲಿರುವ ಆರೋಪಗಳು ಹೀಗಿವೆ.

1 / 9
ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ಎಚ್​ಡಿ ದೇವೇಗೌಡ ಅವರ ಹಿರಿಯ ಮಗ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ.

2 / 9
ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

ಮಾಜಿ ಸಚಿವ, ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ಅವರ ಕುಟುಂಬ ಕಾನೂನು ತನಿಖೆ ಸುಳಿಗೆ ಸಿಲುಕಿ ಒದ್ದಾಡುತ್ತಿದೆ.

3 / 9
ಪ್ರಜ್ವಲ್ ರೇವಣ್ಣ

ಪ್ರಜ್ವಲ್ ರೇವಣ್ಣ

4 / 9
ಎಚ್​ಡಿ ರೇವಣ್ಣ

ಎಚ್​ಡಿ ರೇವಣ್ಣ

5 / 9
ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ  ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಇದೇ ಸಂತ್ರಸ್ಥೆ ಅಪಹರಣ ಕೇಸ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿ ಬಂಧನ ಭೀತಿ ಎದುರಿಸಿದ್ದ ಭವಾನಿ ರೇವಣ್ಣ. ಹೈಕೋರ್ಟ್ ನಲ್ಲಿ ಸಿಕ್ಕ ನಿರೀಕ್ಣಣಾ ಜಾಮೀನಿನಿಂದ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

6 / 9
ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು  ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

ರೇವಣ್ಣ ಮೈಸೂರು ಜಿಲ್ಲೆಯ ಕೆ ಆರ್ ನಗರಕ್ಕೆ ಹೋಗುವಂತಿಲ್ಲ ಎನ್ನುವ ಷರತ್ತಿನ ಮೇಲೆ ಜಾಮೀನು ನೀಡಲಾಗಿದೆ. ಇನ್ನು ಭವಾನಿಗೆ ಕೆ ಆರ್ ನಗರ ಸೇರಿ ಹಾಸನ ಜಿಲ್ಲೆಗೂ ಬಾರದಂತೆ ಷರತ್ತು ವಿಧಿಸಿ ಅವರಿಗೆ ಜಾಮೀನು ನೀಡಿದೆ.

7 / 9
ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ  ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

ಇದೀಗ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್​ನಲ್ಲಿ ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಕೂಡ ಅರೆಸ್ಟ್ ಆಗಿದ್ದಾರೆ.

8 / 9
ಸೂರಜ್.

ಸೂರಜ್.

9 / 9
ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

ಒಟ್ಟಾರೆ ರೇವಣ್ಣ ಕುಟುಂಬಕ್ಕೆ ಶಾಕ್​ ಮೇಲೆ ಶಾಕ್ ಎದುರಾಗ್ತಲೇ ಇದೆ. ಒಬ್ಬರ ಮೇಲಂತೆ ಒಬ್ಬರು ಪೊಲೀಸ್​ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಇದೀಗ ಸೂರಜ್​ ರೇವಣ್ಣ ಅರೆಸ್ಟ್​ ಆಗಿದ್ದು, ತನಿಖೆ ಎದುರಿಸುತ್ತಿದ್ದಾರೆ.

Published On - 10:34 am, Sun, 23 June 24

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us