AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಕೈ ಲೈನ್​​ ನಿರ್ಮಿಸಲು ಉತ್ಸುಕನಾಗಿದ್ದೇನೆ: ನ್ಯೂಯಾರ್ಕ್​​ನ “ದ ಎಡ್ಜ್” ಸ್ಕೈ ಡೆಕ್ ವೀಕ್ಷಿಸಿದ ಡಿಕೆ ಶಿವಕುಮಾರ್

ಅಮೆರಿಕ ಪ್ರವಾಸದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್​ ಈ ವೇಳೆ ತಮ್ಮ ಪತ್ನಿ ಉಷಾ ಅವರ ಜತೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದ ಎಡ್ಜ್" ಸ್ಕೈ ಡೆಕ್​ಗೆ ಭೇಟಿ ಮಾಡಿ ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದ್ದಾರೆ.

Pramod Shastri G
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 15, 2024 | 6:22 PM

Share
ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡುವ ಕನಸು ಕಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದ ಎಡ್ಜ್" ಸ್ಕೈ ಡೆಕ್​ಗೆ ಭೇಟಿ ಮಾಡಿ ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದ್ದಾರೆ.  

ಪ್ರವಾಸಿಗರ ಆಕರ್ಷಣೆಗಾಗಿ ಬೆಂಗಳೂರಿನಲ್ಲಿ ಸ್ಕೈ ಡೆಕ್ ನಿರ್ಮಾಣ ಮಾಡುವ ಕನಸು ಕಂಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್ ನಗರದ ಹಡ್ಸನ್ ಯಾರ್ಡ್ಸ್ ನಲ್ಲಿರುವ "ದ ಎಡ್ಜ್" ಸ್ಕೈ ಡೆಕ್​ಗೆ ಭೇಟಿ ಮಾಡಿ ಅದರ ವಾಸ್ತುಶಿಲ್ಪ, ವಿನ್ಯಾಸ ಮತ್ತಿತರ ವಿಚಾರಗಳನ್ನು ಪರಿಶೀಲಿಸಿದ್ದಾರೆ.  

1 / 5
ಪತ್ನಿ ಉಷಾ ಅವರ ಜತೆ ಸ್ಕೈ ಡೆಕ್ ವೀಕ್ಷಿಸಿದ ಡಿಕೆ ಶಿವಕುಮಾರ್ ಅವರು ಅದರ ಮನೋಹರ ನೋಟವನ್ನು ಕಣ್ತುಂಬಿಕೊಂಡಿದ್ದಾರೆ. ಹಡ್ಸನ್ ಯಾರ್ಡ್ಸ್ 30 ವೆಸ್ಟರ್ನ್ ಹೆಮಿಸ್ಫರ್​ನಲ್ಲಿರುವ ಕಟ್ಟಡದ 100 ನೇ ಮಹಡಿಯಲ್ಲಿ 7500 ಚದರಡಿಯ ಈ ಡೆಕ್ ಅನ್ನು ವೀಕ್ಷಣೆ ಮಾಡಿದ್ದಾರೆ. ಈ ಡೆಕ್ ಫ್ಲೋರ್​ನಿಂದ ಹಿಡಿದು ಸೀಲಿಂಗ್​ವರೆಗೂ ಪಾರದರ್ಶಕ ಗಾಜಿನಿಂದ ಕೂಡಿದ್ದು, ಇದು ನ್ಯೂಯಾರ್ಕ್ ನಗರದ ವಿಹಂಗಮ ನೋಟಕ್ಕೆ ವೇದಿಕೆಯಾಗಿದೆ.

ಪತ್ನಿ ಉಷಾ ಅವರ ಜತೆ ಸ್ಕೈ ಡೆಕ್ ವೀಕ್ಷಿಸಿದ ಡಿಕೆ ಶಿವಕುಮಾರ್ ಅವರು ಅದರ ಮನೋಹರ ನೋಟವನ್ನು ಕಣ್ತುಂಬಿಕೊಂಡಿದ್ದಾರೆ. ಹಡ್ಸನ್ ಯಾರ್ಡ್ಸ್ 30 ವೆಸ್ಟರ್ನ್ ಹೆಮಿಸ್ಫರ್​ನಲ್ಲಿರುವ ಕಟ್ಟಡದ 100 ನೇ ಮಹಡಿಯಲ್ಲಿ 7500 ಚದರಡಿಯ ಈ ಡೆಕ್ ಅನ್ನು ವೀಕ್ಷಣೆ ಮಾಡಿದ್ದಾರೆ. ಈ ಡೆಕ್ ಫ್ಲೋರ್​ನಿಂದ ಹಿಡಿದು ಸೀಲಿಂಗ್​ವರೆಗೂ ಪಾರದರ್ಶಕ ಗಾಜಿನಿಂದ ಕೂಡಿದ್ದು, ಇದು ನ್ಯೂಯಾರ್ಕ್ ನಗರದ ವಿಹಂಗಮ ನೋಟಕ್ಕೆ ವೇದಿಕೆಯಾಗಿದೆ.

2 / 5
ಬೆಂಗಳೂರಿನ ಸ್ಕೈ ಡೆಕ್ ನಿರ್ಮಾಣ ವಿಚಾರವಾಗಿ ಡಿಕೆ ಶಿವಕುಮಾರ್ ಖ್ಯಾತ ವಾಸ್ತುಶಿಲ್ಪ ವಿನ್ಯಾಸಗಾರ ಡಾ. ಬಾಬು ಕೀಲಾರ ಅವರೊಂದಿಗೆ ಚರ್ಚಿಸಿದರು. ಈ ಪ್ರವಾಸದಲ್ಲಿ ಅವರು ಕೀಲಾರ ಅವರ ಜತೆಗೂಡಿ ಹಡ್ಸನ್ ಯಾರ್ಡ್ ಸೇರಿದಂತೆ ಹಲವು ಸ್ಕೈ ಡೆಕ್ ಗಗನಚುಂಬಿ ಕಟ್ಟಡಗಳ ವೀಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ಸ್ಕೈ ಡೆಕ್ ನಿರ್ಮಾಣ ವಿಚಾರವಾಗಿ ಡಿಕೆ ಶಿವಕುಮಾರ್ ಖ್ಯಾತ ವಾಸ್ತುಶಿಲ್ಪ ವಿನ್ಯಾಸಗಾರ ಡಾ. ಬಾಬು ಕೀಲಾರ ಅವರೊಂದಿಗೆ ಚರ್ಚಿಸಿದರು. ಈ ಪ್ರವಾಸದಲ್ಲಿ ಅವರು ಕೀಲಾರ ಅವರ ಜತೆಗೂಡಿ ಹಡ್ಸನ್ ಯಾರ್ಡ್ ಸೇರಿದಂತೆ ಹಲವು ಸ್ಕೈ ಡೆಕ್ ಗಗನಚುಂಬಿ ಕಟ್ಟಡಗಳ ವೀಕ್ಷಣೆ ಮಾಡಿದ್ದಾರೆ.

3 / 5
ನ್ಯೂಯಾರ್ಕಿನ ವಿಶ್ವ ವಾಣಿಜ್ಯ ಕಟ್ಟಡ, ಚೀನಾದ ಶಾಂಘೈ ಟವರ್, ದುಬೈನ ಬುರ್ಜ್ ಖಲೀಫಾದ ವಿನ್ಯಾಸ ಮಾಡಿರುವ ಹೆಚ್ಓಕೆಯ ವಾಸ್ತುಶಿಲ್ಪ ವಿನ್ಯಾಸಗಾರ ಕೆನ್ನೆತ್ ಡ್ರಕರ್ ಅವರ ಜತೆ ಡಿಸಿಎಂ ಚರ್ಚೆ ಮಾಡಿದ್ದಾರೆ. 

ನ್ಯೂಯಾರ್ಕಿನ ವಿಶ್ವ ವಾಣಿಜ್ಯ ಕಟ್ಟಡ, ಚೀನಾದ ಶಾಂಘೈ ಟವರ್, ದುಬೈನ ಬುರ್ಜ್ ಖಲೀಫಾದ ವಿನ್ಯಾಸ ಮಾಡಿರುವ ಹೆಚ್ಓಕೆಯ ವಾಸ್ತುಶಿಲ್ಪ ವಿನ್ಯಾಸಗಾರ ಕೆನ್ನೆತ್ ಡ್ರಕರ್ ಅವರ ಜತೆ ಡಿಸಿಎಂ ಚರ್ಚೆ ಮಾಡಿದ್ದಾರೆ. 

4 / 5
ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ "ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸುಸ್ಥಿರ ಆಲೋಚನೆಗಳನ್ನು ಒಟ್ಟುಗೂಡಿಸಿದರೆ ಬೆಂಗಳೂರಿನ ಸ್ಕೈ ಲೈನ್​ಗೆ ಹೊಸ ವ್ಯಾಖ್ಯಾನ ನೀಡುವುದರ ಜೊತೆಗೆ ನಗರಾಭಿವೃದ್ಧಿಯ ಗುಣಮಟ್ಟವನ್ನು ಹೆಚ್ಚಿಸಲಿದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ "ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಸುಸ್ಥಿರ ಆಲೋಚನೆಗಳನ್ನು ಒಟ್ಟುಗೂಡಿಸಿದರೆ ಬೆಂಗಳೂರಿನ ಸ್ಕೈ ಲೈನ್​ಗೆ ಹೊಸ ವ್ಯಾಖ್ಯಾನ ನೀಡುವುದರ ಜೊತೆಗೆ ನಗರಾಭಿವೃದ್ಧಿಯ ಗುಣಮಟ್ಟವನ್ನು ಹೆಚ್ಚಿಸಲಿದೆ" ಎಂದು ಅಭಿಪ್ರಾಯಪಟ್ಟಿದ್ದಾರೆ.

5 / 5
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ