AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eyesight: ನಿಮ್ಮ ಮಕ್ಕಳ ದೃಷ್ಟಿದೋಷವನ್ನು ನಿವಾರಿಸುತ್ತೇವೆ ಈ ಸೂಪರ್​ಫುಡ್ಸ್!​​

ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು.

TV9 Web
| Edited By: |

Updated on: Oct 13, 2022 | 8:00 AM

Share
ಮಕ್ಕಳನ್ನು ಆರೋಗ್ಯವಾಗಿಡಲು ನಾವು ಅವರ ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇವೆ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ನಾವು ಇಲ್ಲಿ ತಿಳಿಸಿದ್ದೇವೆ ನೋಡಿ.

ಮಕ್ಕಳನ್ನು ಆರೋಗ್ಯವಾಗಿಡಲು ನಾವು ಅವರ ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇವೆ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ನಾವು ಇಲ್ಲಿ ತಿಳಿಸಿದ್ದೇವೆ ನೋಡಿ.

1 / 5
ನೆಲ್ಲಿಕಾಯಿ: ನೆಲ್ಲಿಕಾಯಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ದೃಷ್ಟಿಗೆ ತುಂಬಾ ಒಳ್ಳೆಯದು. ಮಕ್ಕಳಿಗೆ ನಿಯಮಿತವಾಗಿ ತಿನ್ನಿಸುವುದರಿಂದ ಅವರ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

ನೆಲ್ಲಿಕಾಯಿ: ನೆಲ್ಲಿಕಾಯಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ದೃಷ್ಟಿಗೆ ತುಂಬಾ ಒಳ್ಳೆಯದು. ಮಕ್ಕಳಿಗೆ ನಿಯಮಿತವಾಗಿ ತಿನ್ನಿಸುವುದರಿಂದ ಅವರ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

2 / 5
ಟೊಮ್ಯಾಟೋ: ಟೊಮ್ಯಾಟೋ ಬಹುತೇಕ ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಟೊಮೆಟೊದಲ್ಲಿರುವ ವಿಟಮಿನ್ ಎ ಮತ್ತು ಸಿ ಮಕ್ಕಳ ದೃಷ್ಟಿಯನ್ನು ಹೆಚ್ಚಿಸಲು ಮತ್ತು ಅವರ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಟೊಮ್ಯಾಟೋ: ಟೊಮ್ಯಾಟೋ ಬಹುತೇಕ ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಟೊಮೆಟೊದಲ್ಲಿರುವ ವಿಟಮಿನ್ ಎ ಮತ್ತು ಸಿ ಮಕ್ಕಳ ದೃಷ್ಟಿಯನ್ನು ಹೆಚ್ಚಿಸಲು ಮತ್ತು ಅವರ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

3 / 5
ಸಿಹಿಗೆಣಸು: ಸಿಹಿಗೆಣಸಿನಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿಯನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಿಹಿಗೆಣಸಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಸಿಹಿಗೆಣಸು: ಸಿಹಿಗೆಣಸಿನಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿಯನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಿಹಿಗೆಣಸಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

4 / 5
ಕ್ಯಾರೆಟ್‌: ಕಾರ್ಬೋಹೈಡ್ರೇಟ್, ಫೈಬರ್, ಪ್ರೋಟೀನ್, ವಿಟಮಿನ್ ಎ ಮತ್ತು ವಿಟಮಿನ್ ಕೆ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.

ಕ್ಯಾರೆಟ್‌: ಕಾರ್ಬೋಹೈಡ್ರೇಟ್, ಫೈಬರ್, ಪ್ರೋಟೀನ್, ವಿಟಮಿನ್ ಎ ಮತ್ತು ವಿಟಮಿನ್ ಕೆ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.

5 / 5
Follow Us
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ