AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eyesight: ನಿಮ್ಮ ಮಕ್ಕಳ ದೃಷ್ಟಿದೋಷವನ್ನು ನಿವಾರಿಸುತ್ತೇವೆ ಈ ಸೂಪರ್​ಫುಡ್ಸ್!​​

ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು.

TV9 Web
| Edited By: |

Updated on: Oct 13, 2022 | 8:00 AM

Share
ಮಕ್ಕಳನ್ನು ಆರೋಗ್ಯವಾಗಿಡಲು ನಾವು ಅವರ ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇವೆ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ನಾವು ಇಲ್ಲಿ ತಿಳಿಸಿದ್ದೇವೆ ನೋಡಿ.

ಮಕ್ಕಳನ್ನು ಆರೋಗ್ಯವಾಗಿಡಲು ನಾವು ಅವರ ಆಹಾರದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡುತ್ತೇವೆ. ಪೌಷ್ಟಿಕಾಂಶದ ಕೊರತೆಯಿಂದ ಮಕ್ಕಳ ಕಣ್ಣುಗಳು ಚಿಕ್ಕ ವಯಸ್ಸಿನಲ್ಲೇ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಆದರೆ ಮಕ್ಕಳ ಆಹಾರದಲ್ಲಿ ಕೆಲವು ಬದಲಾವಣೆ ಮಾಡುವುದರಿಂದ ದೃಷ್ಟಿ ದುರ್ಬಲವಾಗುವುದನ್ನು ತಪ್ಪಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ನಾವು ಇಲ್ಲಿ ತಿಳಿಸಿದ್ದೇವೆ ನೋಡಿ.

1 / 5
ನೆಲ್ಲಿಕಾಯಿ: ನೆಲ್ಲಿಕಾಯಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ದೃಷ್ಟಿಗೆ ತುಂಬಾ ಒಳ್ಳೆಯದು. ಮಕ್ಕಳಿಗೆ ನಿಯಮಿತವಾಗಿ ತಿನ್ನಿಸುವುದರಿಂದ ಅವರ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

ನೆಲ್ಲಿಕಾಯಿ: ನೆಲ್ಲಿಕಾಯಿ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ದೃಷ್ಟಿಗೆ ತುಂಬಾ ಒಳ್ಳೆಯದು. ಮಕ್ಕಳಿಗೆ ನಿಯಮಿತವಾಗಿ ತಿನ್ನಿಸುವುದರಿಂದ ಅವರ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.

2 / 5
ಟೊಮ್ಯಾಟೋ: ಟೊಮ್ಯಾಟೋ ಬಹುತೇಕ ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಟೊಮೆಟೊದಲ್ಲಿರುವ ವಿಟಮಿನ್ ಎ ಮತ್ತು ಸಿ ಮಕ್ಕಳ ದೃಷ್ಟಿಯನ್ನು ಹೆಚ್ಚಿಸಲು ಮತ್ತು ಅವರ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಟೊಮ್ಯಾಟೋ: ಟೊಮ್ಯಾಟೋ ಬಹುತೇಕ ಮಕ್ಕಳು ತುಂಬಾ ಇಷ್ಟಪಡುತ್ತಾರೆ. ಟೊಮೆಟೊದಲ್ಲಿರುವ ವಿಟಮಿನ್ ಎ ಮತ್ತು ಸಿ ಮಕ್ಕಳ ದೃಷ್ಟಿಯನ್ನು ಹೆಚ್ಚಿಸಲು ಮತ್ತು ಅವರ ಕಣ್ಣುಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

3 / 5
ಸಿಹಿಗೆಣಸು: ಸಿಹಿಗೆಣಸಿನಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿಯನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಿಹಿಗೆಣಸಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

ಸಿಹಿಗೆಣಸು: ಸಿಹಿಗೆಣಸಿನಲ್ಲಿರುವ ಬೀಟಾ-ಕ್ಯಾರೋಟಿನ್ ದೃಷ್ಟಿಯನ್ನು ತೀಕ್ಷ್ಣಗೊಳಿಸಲು ಸಹಾಯ ಮಾಡುತ್ತದೆ. ವಿಟಮಿನ್ ಎ ಮತ್ತು ವಿಟಮಿನ್ ಸಿ ಸಿಹಿಗೆಣಸಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

4 / 5
ಕ್ಯಾರೆಟ್‌: ಕಾರ್ಬೋಹೈಡ್ರೇಟ್, ಫೈಬರ್, ಪ್ರೋಟೀನ್, ವಿಟಮಿನ್ ಎ ಮತ್ತು ವಿಟಮಿನ್ ಕೆ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.

ಕ್ಯಾರೆಟ್‌: ಕಾರ್ಬೋಹೈಡ್ರೇಟ್, ಫೈಬರ್, ಪ್ರೋಟೀನ್, ವಿಟಮಿನ್ ಎ ಮತ್ತು ವಿಟಮಿನ್ ಕೆ ಕ್ಯಾರೆಟ್‌ನಲ್ಲಿ ಕಂಡುಬರುತ್ತವೆ. ಕ್ಯಾರೆಟ್‌ನಲ್ಲಿರುವ ಬೀಟಾ-ಕ್ಯಾರೋಟಿನ್ ಮತ್ತು ವಿಟಮಿನ್ ಎ ದೃಷ್ಟಿಯನ್ನು ಸುಧಾರಿಸುತ್ತದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್