AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Edited By: |

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?