AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Edited By: |

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ