AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Edited By: sandhya thejappa|

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ