AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Edited By: sandhya thejappa|

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ