AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Updated By: sandhya thejappa

Updated on: May 05, 2022 | 10:15 AM

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
Follow us
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್