Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ
Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.
Updated on: May 05, 2022 | 10:15 AM
Share

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.
1 / 5

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.
2 / 5

ಹೊರಗೆ ಹೋಗುವ ಮುನ್ನಾ ಸನ್ಸ್ಕ್ರೀನ್ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್ಸ್ಕ್ರೀನ್ ಅನ್ನು ಬಳಸಬೇಕು.
3 / 5

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.
4 / 5

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
5 / 5
Related Photo Gallery
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್
ಯಶ್ ಫ್ಯಾನ್ಸ್ ಹುಚ್ಚಾಟ: ಹೈದರಾಬಾದ್ ಘಟನೆ ಇದು
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್




