AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Updated By: sandhya thejappa|

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ