AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

Skin Care In Rainy Season: ರಾಜ್ಯದಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಈ ಸಮಯದಲ್ಲಿ ಸೌಂದರ್ಯದ ಬಗ್ಗೆ ಕಾಳಜಿ ವಹಿಸುವರಿಗೆ ಕೆಲ ಸಲಹೆಗಳನ್ನು ನೀಡುತ್ತೇವೆ. ಮಳೆಗಾಲದಲ್ಲಿ ಮುಖದ ಕಾಂತಿಯನ್ನು ಕಾಪಾಡಿಕೊಳ್ಳಲು ಹೀಗೆ ಮಾಡಿ.

TV9 Web
| Edited By: |

Updated on: May 05, 2022 | 10:15 AM

Share
ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

ಕೆಲವರಿಗೆ ಮುಖ ತೊಳೆಯುವುದಕ್ಕೆ ಹಿಂಜರಿಯುತ್ತಾರೆ. ಆದರೆ ಹೀಗೆ ಮಾಡಬಾರದು. ದಿನ 4 ಬಾರಿಯಾದರೂ ಮುಖ ತೊಳೆಯಬೇಕು.

1 / 5
ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

ಮುಖ ತೊಳೆದ ಬಳಿಕ ಮಾಯ್ಚುರೈಸರ್ ಹಚ್ಚಿ. ಇದು ಮುಖ ಸುಕ್ಕಾಗದಂತೆ ನೋಡಿಕೊಳ್ಳುತ್ತದೆ.

2 / 5
ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

ಹೊರಗೆ ಹೋಗುವ ಮುನ್ನಾ ಸನ್​ಸ್ಕ್ರೀನ್​ ಬಳಸಿ. ಮಾನ್ಸೂನ್ ಸಮಯದಲ್ಲಿ ಸೂರ್ಯನ ಕಿರಣಗಳು ಕಾಣದೇ ಇದ್ದರೂ, ಅದು ಚರ್ಮವನ್ನು ಹಾನಿಗೊಳಿಸುತ್ತದೆ. ಆದ್ದರಿಂದ ಸನ್​ಸ್ಕ್ರೀನ್​ ಅನ್ನು ಬಳಸಬೇಕು.

3 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಳೆಗಾಲದಲ್ಲಿ ಹೆಚ್ಚು ನೀರು ಕುಡಿಯಬೇಕು ಅಂತ ಅನಿಸಲ್ಲ. ಹಾಗಂತ ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ 3ರಿಂದ 4 ಲೀಟರ್ ನೀರು ಕುಡಿಯಲೇಬೇಕು.

4 / 5
Face Care: ಮಳೆಗಾಲದಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳಲು ಹೀಗೆ ಮಾಡಿ

ಹೆಚ್ಚು ಹಣ್ಣುಗಳನ್ನ ಸೇವಿಸಬೇಕು. ಇದರಿಂದ ನಿಮ್ಮ ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

5 / 5
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು