AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಶ್ರೀಮಂತ ಯೂಟ್ಯೂಬರ್​ಗಳು ಇವರೇ ನೋಡಿ

ಯೂಟ್ಯೂಬರ್‌ಗಳು ಜಾಗತಿಕವಾಗಿ ತಮ್ಮ ವೀಡಿಯೊ ಮತ್ತು ಪೋಸ್ಟ್‌ಗಳ ಮೂಲಕ ದೊಡ್ಡಮಟ್ಟದಲ್ಲಿ ಹಣವನ್ನು ಗಳಿಸುತ್ತಿದ್ದಾರೆ. ಪ್ರಸಿದ್ಧ, ಶ್ರೀಮಂತ, ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಯೂಟ್ಯೂಬರ್‌ಗಳ ಪಟ್ಟಿ ಹೀಗಿದೆ ನೋಡಿ.

TV9 Web
| Updated By: Rakesh Nayak Manchi

Updated on: Jun 19, 2022 | 7:03 AM

ಯುಎಇಯಲ್ಲಿ ನೆಲೆಸಿರುವ ಭಾರತದ ಯೂಟ್ಯೂಬರ್ ಗೌರವ್ ಚೌಧರಿ, 22.1 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಅವರು ಸುಮಾರು 350 ಕೋಟಿ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ.

See the highest paid YouTubers in India

1 / 5
ಮತ್ತೊಬ್ಬ ಯೂಟ್ಯೂಬರ್ ಕ್ಯಾರಿ ಮಿನಾಟಿ ಅವರು ಕ್ಯಾರಿಸ್ಲೈವ್ ಗೇಮಿಂಗ್ ಮತ್ತು ಲೈವ್ ಸ್ಟ್ರೀಮ್‌ಗಳಿಗೆ ಮೀಸಲಾಗಿರುವ ಎರಡು ಚಾನೆಲ್​ಗಳನ್ನು ಹೊಂದಿದ್ದಾರೆ. ಈ ಚಾನೆಲ್​ಗಳು ಕ್ರಮವಾಗಿ 35 ಮಿಲಿಯನ್ ಮತ್ತು 9.3 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾದ ಪ್ರಕಾರ, ಅವರ ಒಟ್ಟು ಆಸ್ತಿ ಅಂದಾಜು 26 ಕೋಟಿಯಷ್ಟಿದೆ.

See the highest paid YouTubers in India

2 / 5
See the highest paid YouTubers in India

ಅತ್ಯಂತ ಪ್ರಸಿದ್ಧ ಭುವನ್ ಬಾಮ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ 25 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ಪ್ರಕಾರ, 202ರಲ್ಲಿ ಅವರ ನಿವ್ವಳ ಮೌಲ್ಯವು ಸುಮಾರು 25 ಕೋಟಿ ರೂ. ಆಗಿತ್ತು.

3 / 5
See the highest paid YouTubers in India

ಆಶಿಶ್ ಚಂಚಲಾನಿ ಅವರು 28.3 ಮಿಲಿಯನ್ ವೀಕ್ಷಕರನ್ನು ಹೊಂದಿರುವ 'ಆಶಿಶ್ ಚಂಚಲಾನಿ ವೈನ್ಸ್' ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ವರದಿಯ ಪ್ರಕಾರ, ಅವರು ತಿಂಗಳಿಗೆ 1,15,000 ರಿಂದ 1,80,000 ರೂ.ವರೆಗೆ ಸಂಪಾದಿಸುತ್ತಾರೆ.

4 / 5
See the highest paid YouTubers in India

ತನ್ನದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಮಿತ್ ಭದನಾ ಅವರು ಸದ್ಯ 24 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾದ ವರದಿಯ ಪ್ರಕಾರ, ಅವರ ಒಟ್ಟು ಆಸ್ತಿ ಸುಮಾರು 44 ಕೋಟಿ ರೂ. ಆಗಿದೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ