Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಶ್ರೀಮಂತ ಯೂಟ್ಯೂಬರ್​ಗಳು ಇವರೇ ನೋಡಿ

ಯೂಟ್ಯೂಬರ್‌ಗಳು ಜಾಗತಿಕವಾಗಿ ತಮ್ಮ ವೀಡಿಯೊ ಮತ್ತು ಪೋಸ್ಟ್‌ಗಳ ಮೂಲಕ ದೊಡ್ಡಮಟ್ಟದಲ್ಲಿ ಹಣವನ್ನು ಗಳಿಸುತ್ತಿದ್ದಾರೆ. ಪ್ರಸಿದ್ಧ, ಶ್ರೀಮಂತ, ಅತಿ ಹೆಚ್ಚು ಸಂಭಾವನೆ ಪಡೆಯುವ ಭಾರತೀಯ ಯೂಟ್ಯೂಬರ್‌ಗಳ ಪಟ್ಟಿ ಹೀಗಿದೆ ನೋಡಿ.

TV9 Web
| Updated By: Rakesh Nayak Manchi

Updated on: Jun 19, 2022 | 7:03 AM

ಯುಎಇಯಲ್ಲಿ ನೆಲೆಸಿರುವ ಭಾರತದ ಯೂಟ್ಯೂಬರ್ ಗೌರವ್ ಚೌಧರಿ, 22.1 ಮಿಲಿಯನ್ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ. ಅವರು ಸುಮಾರು 350 ಕೋಟಿ ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ.

See the highest paid YouTubers in India

1 / 5
ಮತ್ತೊಬ್ಬ ಯೂಟ್ಯೂಬರ್ ಕ್ಯಾರಿ ಮಿನಾಟಿ ಅವರು ಕ್ಯಾರಿಸ್ಲೈವ್ ಗೇಮಿಂಗ್ ಮತ್ತು ಲೈವ್ ಸ್ಟ್ರೀಮ್‌ಗಳಿಗೆ ಮೀಸಲಾಗಿರುವ ಎರಡು ಚಾನೆಲ್​ಗಳನ್ನು ಹೊಂದಿದ್ದಾರೆ. ಈ ಚಾನೆಲ್​ಗಳು ಕ್ರಮವಾಗಿ 35 ಮಿಲಿಯನ್ ಮತ್ತು 9.3 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾದ ಪ್ರಕಾರ, ಅವರ ಒಟ್ಟು ಆಸ್ತಿ ಅಂದಾಜು 26 ಕೋಟಿಯಷ್ಟಿದೆ.

See the highest paid YouTubers in India

2 / 5
See the highest paid YouTubers in India

ಅತ್ಯಂತ ಪ್ರಸಿದ್ಧ ಭುವನ್ ಬಾಮ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ 25 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ಪ್ರಕಾರ, 202ರಲ್ಲಿ ಅವರ ನಿವ್ವಳ ಮೌಲ್ಯವು ಸುಮಾರು 25 ಕೋಟಿ ರೂ. ಆಗಿತ್ತು.

3 / 5
See the highest paid YouTubers in India

ಆಶಿಶ್ ಚಂಚಲಾನಿ ಅವರು 28.3 ಮಿಲಿಯನ್ ವೀಕ್ಷಕರನ್ನು ಹೊಂದಿರುವ 'ಆಶಿಶ್ ಚಂಚಲಾನಿ ವೈನ್ಸ್' ಹೆಸರಿನ ಯೂಟ್ಯೂಬ್ ಚಾನೆಲ್ ಅನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾ ವರದಿಯ ಪ್ರಕಾರ, ಅವರು ತಿಂಗಳಿಗೆ 1,15,000 ರಿಂದ 1,80,000 ರೂ.ವರೆಗೆ ಸಂಪಾದಿಸುತ್ತಾರೆ.

4 / 5
See the highest paid YouTubers in India

ತನ್ನದೇ ಹೆಸರಿನಲ್ಲಿ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಅಮಿತ್ ಭದನಾ ಅವರು ಸದ್ಯ 24 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಬ್ಯುಸಿನೆಸ್ ಕನೆಕ್ಟ್ ಇಂಡಿಯಾದ ವರದಿಯ ಪ್ರಕಾರ, ಅವರ ಒಟ್ಟು ಆಸ್ತಿ ಸುಮಾರು 44 ಕೋಟಿ ರೂ. ಆಗಿದೆ.

5 / 5
Follow us
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ