AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

TV9 Web
| Edited By: sandhya thejappa|

Updated on:Oct 31, 2021 | 9:40 AM

Share
ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.

1 / 5
ಅಗಲಿದ ಪವರ್ ಸ್ಟಾರ್ ಪುನೀತ್​ಗೆ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

ಅಗಲಿದ ಪವರ್ ಸ್ಟಾರ್ ಪುನೀತ್​ಗೆ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

2 / 5
ಹರಿಹರದ ಕಲಾವಿದ ಜಯಕುಮಾರ್ ಎಂಬುವವರು ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಬಾಯಿಯಲ್ಲಿ ಕುಂಚ ಹಿಡಿದು ಕಲಾವಿದ ಪುನೀತ್ ಚಿತ್ರ ಬಿಡಿಸಿದ್ದಾರೆ.

ಹರಿಹರದ ಕಲಾವಿದ ಜಯಕುಮಾರ್ ಎಂಬುವವರು ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಬಾಯಿಯಲ್ಲಿ ಕುಂಚ ಹಿಡಿದು ಕಲಾವಿದ ಪುನೀತ್ ಚಿತ್ರ ಬಿಡಿಸಿದ್ದಾರೆ.

3 / 5
ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

4 / 5
ಅಭಿಮಾನಿಗಳು ಪುನೀತ್ ಭಾವಚಿತ್ರವನ್ನು ಕೈ ಮೇಲೆ ಬರೆಸಿಕೊಳ್ಳುತ್ತಿದ್ದಾರೆ.

ಅಭಿಮಾನಿಗಳು ಪುನೀತ್ ಭಾವಚಿತ್ರವನ್ನು ಕೈ ಮೇಲೆ ಬರೆಸಿಕೊಳ್ಳುತ್ತಿದ್ದಾರೆ.

5 / 5

Published On - 9:39 am, Sun, 31 October 21

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ