AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ ಕಲಾವಿದ

ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

TV9 Web
| Edited By: |

Updated on:Oct 31, 2021 | 9:40 AM

Share
ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ್ದಾರೆ.

1 / 5
ಅಗಲಿದ ಪವರ್ ಸ್ಟಾರ್ ಪುನೀತ್​ಗೆ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

ಅಗಲಿದ ಪವರ್ ಸ್ಟಾರ್ ಪುನೀತ್​ಗೆ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ್ದಾರೆ.

2 / 5
ಹರಿಹರದ ಕಲಾವಿದ ಜಯಕುಮಾರ್ ಎಂಬುವವರು ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಬಾಯಿಯಲ್ಲಿ ಕುಂಚ ಹಿಡಿದು ಕಲಾವಿದ ಪುನೀತ್ ಚಿತ್ರ ಬಿಡಿಸಿದ್ದಾರೆ.

ಹರಿಹರದ ಕಲಾವಿದ ಜಯಕುಮಾರ್ ಎಂಬುವವರು ಬಾಯಿಯಿಂದ ಪುನೀತ್ ಚಿತ್ರ ಬಿಡಿಸಿ ನಮನ ಸಲ್ಲಿಸಿದ್ದಾರೆ. ಬಾಯಿಯಲ್ಲಿ ಕುಂಚ ಹಿಡಿದು ಕಲಾವಿದ ಪುನೀತ್ ಚಿತ್ರ ಬಿಡಿಸಿದ್ದಾರೆ.

3 / 5
ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ನಿವಾಸಿಯಾಗಿರುವ ಜಯಕುಮಾರ್ ಹತ್ತಾರು ಪುನೀತ್ ಅಭಿಮಾನಿಗಳಿಗೆ ಟ್ಯಾಟೋ ಹಾಕುತಿದ್ದಾರೆ.

4 / 5
ಅಭಿಮಾನಿಗಳು ಪುನೀತ್ ಭಾವಚಿತ್ರವನ್ನು ಕೈ ಮೇಲೆ ಬರೆಸಿಕೊಳ್ಳುತ್ತಿದ್ದಾರೆ.

ಅಭಿಮಾನಿಗಳು ಪುನೀತ್ ಭಾವಚಿತ್ರವನ್ನು ಕೈ ಮೇಲೆ ಬರೆಸಿಕೊಳ್ಳುತ್ತಿದ್ದಾರೆ.

5 / 5

Published On - 9:39 am, Sun, 31 October 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?