AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ‘ಸೀತಾ ರಾಮ ಧಾರಾವಾಹಿ ಪ್ರಸಾರದ ಬಗ್ಗೆ ಅಪ್​ಡೇಟ್​ ನೀಡಿ’; ವೈಷ್ಣವಿ ಗೌಡ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 29, 2023 | 9:32 AM

ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

1 / 5
ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

3 / 5
ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

4 / 5
ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

5 / 5
Follow us
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ