AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ‘ಸೀತಾ ರಾಮ ಧಾರಾವಾಹಿ ಪ್ರಸಾರದ ಬಗ್ಗೆ ಅಪ್​ಡೇಟ್​ ನೀಡಿ’; ವೈಷ್ಣವಿ ಗೌಡ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 29, 2023 | 9:32 AM

Share
ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

1 / 5
ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

3 / 5
ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

4 / 5
ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?