AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaishnavi Gowda: ‘ಸೀತಾ ರಾಮ ಧಾರಾವಾಹಿ ಪ್ರಸಾರದ ಬಗ್ಗೆ ಅಪ್​ಡೇಟ್​ ನೀಡಿ’; ವೈಷ್ಣವಿ ಗೌಡ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 29, 2023 | 9:32 AM

Share
ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

ಜೀ ಕನ್ನಡವಾಹಿನಿಯಲ್ಲಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣಬೇಕಿದೆ. ಈ ಧಾರಾವಾಹಿಯ ಪ್ರೋಮೋ ಪ್ರಸಾರ ಮಾಡಲು ಆರಂಭಿಸಿ ಹಲವು ತಿಂಗಳು ಕಳೆದಿದೆ. ಆದರೆ, ಧಾರಾವಾಹಿ ಆರಂಭ ಆಗಿಲ್ಲ.

1 / 5
ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ಸೀತಾ ರಾಮ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ಹಾಗೂ ಗಗನ್ ಚಿನ್ನಪ್ಪ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿ ಪ್ರಸಾರ ದಿನಾಂಕಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

2 / 5
ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

ವೈಷ್ಣವಿ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಫೋಟೋ ಪೋಸ್ಟ್ ಮಾಡಿದರೂ ಈ ಬಗ್ಗೆ ಪ್ರಶ್ನೆ ಎದುರಾಗುತ್ತದೆ. ಧಾರಾವಾಹಿ ಪ್ರಸಾರ ದಿನಾಂಕ ತಿಳಿಸಿ ಎಂದು ಕಮೆಂಟ್ ಬಾಕ್ಸ್​​ನಲ್ಲಿ ಕೋರಲಾಗುತ್ತಿದೆ.

3 / 5
ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

ವೈಷ್ಣವಿ ಗೌಡ ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಫೇಮಸ್ ಆದ ಅವರು, ‘ಬಿಗ್ ಬಾಸ್​’ಗೂ ಕಾಲಿಟ್ಟರು.

4 / 5
ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರ ನಗುವನ್ನು ಇಷ್ಟಪಡುವವರ ಸಂಖ್ಯೆ ದೊಡ್ದಡಿದೆ.

5 / 5
Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ