AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್ ಉಡುಗೆಯಲ್ಲೇ ಇಷ್ಟವಾಗುತ್ತಾರೆ ನಟಿ ಕೃತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

TV9 Web
| Edited By: |

Updated on: Jun 20, 2022 | 3:56 PM

Share
ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

1 / 5
‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

2 / 5
ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

3 / 5
ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

4 / 5
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

5 / 5
Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ