Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್ ಉಡುಗೆಯಲ್ಲೇ ಇಷ್ಟವಾಗುತ್ತಾರೆ ನಟಿ ಕೃತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 20, 2022 | 3:56 PM

ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

1 / 5
‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

2 / 5
ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

3 / 5
ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

4 / 5
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

5 / 5
Follow us
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್