AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್ ಉಡುಗೆಯಲ್ಲೇ ಇಷ್ಟವಾಗುತ್ತಾರೆ ನಟಿ ಕೃತಿ ಶೆಟ್ಟಿ; ಇಲ್ಲಿದೆ ಫೋಟೋ ಗ್ಯಾಲರಿ

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

TV9 Web
| Edited By: |

Updated on: Jun 20, 2022 | 3:56 PM

Share
ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

ನಟಿ ಕೃತಿ ಶೆಟ್ಟಿ ಅವರು ಟಾಲಿವುಡ್​ನಲ್ಲಿ ಸಖತ್ ಹೆಸರು ಮಾಡಿದ್ದಾರೆ. ನಾಯಕಿಯಾಗಿ ನಟಿಸಿದ ಮೊದಲ ಸಿನಿಮಾ ‘ಉಪ್ಪೇನಾ’ ಅವರಿಗೆ ಸಾಕಷ್ಟು ಜನಪ್ರಿಯತೆ ನೀಡಿತು. ಕೇವಲ 17ನೇ ವಯಸ್ಸಿಗೆ ನಾಯಕಿಯಾಗಿ ಮಿಂಚಿದರು.

1 / 5
‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

‘ಶ್ಯಾಮ್​ ಸಿಂಘ ರಾಯ್​’ ಚಿತ್ರ ಕೂಡ ಕೃತಿ ಶೆಟ್ಟಿ ಅವರಿಗೆ ಹೆಸರು ತಂದುಕೊಟ್ಟಿತು. ನಾನಿ ನಟನೆಯ ಈ ಚಿತ್ರ ಹಿಟ್ ಆಯಿತು. ಕೊವಿಡ್ ಕಠಿಣ ನಿಯಮಗಳು ಜಾರಿಯಲ್ಲಿದ್ದಾಗ ತೆರೆಕಂಡ ‘ಬಂಗಾರ್ರಾಜು’ ಸಿನಿಮಾ ಕೂಡ ಯಶಸ್ಸು ಕಂಡಿತು.

2 / 5
ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

ಸದ್ಯ ಮೂರು ಚಿತ್ರಗಳಲ್ಲಿ ಕೃತಿ ಬ್ಯುಸಿ ಇದ್ದಾರೆ. ಸಾಮಾನ್ಯವಾಗಿ ನಟಿಯರು ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಆದರೆ, ಕೃತಿ ಅವರು ಸಿಂಪಲ್ ಲುಕ್​ನಿಂದ ಇಷ್ಟವಾಗುತ್ತಾರೆ.

3 / 5
ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

ಕೃತಿ ಅವರು ಸಾಕಷ್ಟು ಸಿಂಪಲ್ ಲುಕ್​ನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತದೆ.

4 / 5
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರಿಗೆ 33 ಲಕ್ಷ ಹಿಂಬಾಲಕರಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು