AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಗು ಮುಖದ ಒಡತಿ’ ಎಂದೆಲ್ಲಾ ರಂಜನಿಯನ್ನು ಹಾಡಿ ಹೊಗಳಿದ ಫ್ಯಾನ್ಸ್​

'ಕನ್ನಡತಿ' ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್​​ ತಾವು ಭೇಟಿ ನೀಡುವ ಬೇರೆ ಬೇರೆ ಸ್ಥಳಗಳ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

TV9 Web
| Edited By: |

Updated on: Nov 19, 2022 | 5:50 PM

Share
'ಕನ್ನಡತಿ' ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಾವು ಭೇಟಿ ನೀಡುವ ಬೇರೆ ಬೇರೆ ಸ್ಥಳಗಳ  ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ.

'ಕನ್ನಡತಿ' ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಾವು ಭೇಟಿ ನೀಡುವ ಬೇರೆ ಬೇರೆ ಸ್ಥಳಗಳ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ.

1 / 5
ಈಗ ಅದೇ ರೀತಿಯಾಗಿ ಕೆಲ ಫೋಟೋಗಳನ್ನು ಶೇರ್​ ಮಾಡಿದ್ದು, 'ಬಂಗಾರದೊಡವೆ ಬೇಕೇ ನೀರೇ' ಎಂದು ಬರೆದುಕೊಂಡಿದ್ದಾರೆ.

ಈಗ ಅದೇ ರೀತಿಯಾಗಿ ಕೆಲ ಫೋಟೋಗಳನ್ನು ಶೇರ್​ ಮಾಡಿದ್ದು, 'ಬಂಗಾರದೊಡವೆ ಬೇಕೇ ನೀರೇ' ಎಂದು ಬರೆದುಕೊಂಡಿದ್ದಾರೆ.

2 / 5
ಮತ್ತೊಂದು ಚಿತ್ರಕ್ಕೆ ಕೇವಲ ಸೂರ್ಯಕಾಂತಿ ಹೂವನ್ನು ಕ್ಯಾಪ್ಷನ್​ನಲ್ಲಿ ಹಾಕಿದ್ದು, ಇದಕ್ಕೆ ಅಭಿಮಾನಿಗಳು, 'ಕ್ಯಾಪ್ಷನ್ ಜಾಗದಲ್ಲಿ ನೀವು ಈ ರೀತಿ ಸೂರ್ಯಕಾಂತಿ ಹೂ ಹಾಕಿದರೆ ಹೇಗೆ? ನೀವು ಬರೆಯುವ ಕ್ಯಾಪ್ಷನ್​ಗಾಗಿ ನಾವು ಕಾಯುತ್ತಿರುತ್ತೇವೆ' ಎಂದು ಕಮೆಂಟ್​ ಮಾಡಿದ್ದಾರೆ.

ಮತ್ತೊಂದು ಚಿತ್ರಕ್ಕೆ ಕೇವಲ ಸೂರ್ಯಕಾಂತಿ ಹೂವನ್ನು ಕ್ಯಾಪ್ಷನ್​ನಲ್ಲಿ ಹಾಕಿದ್ದು, ಇದಕ್ಕೆ ಅಭಿಮಾನಿಗಳು, 'ಕ್ಯಾಪ್ಷನ್ ಜಾಗದಲ್ಲಿ ನೀವು ಈ ರೀತಿ ಸೂರ್ಯಕಾಂತಿ ಹೂ ಹಾಕಿದರೆ ಹೇಗೆ? ನೀವು ಬರೆಯುವ ಕ್ಯಾಪ್ಷನ್​ಗಾಗಿ ನಾವು ಕಾಯುತ್ತಿರುತ್ತೇವೆ' ಎಂದು ಕಮೆಂಟ್​ ಮಾಡಿದ್ದಾರೆ.

3 / 5
ಮತ್ತೊಬ್ಬ ಅಭಿಮಾನಿ 'ಭುವನ ಸುಂದರಿ, ನಗು ಮುಖದ ಒಡತಿ' ಎಂದೆಲ್ಲಾ ಹೊಗಳಿದ್ದಾರೆ.

ಮತ್ತೊಬ್ಬ ಅಭಿಮಾನಿ 'ಭುವನ ಸುಂದರಿ, ನಗು ಮುಖದ ಒಡತಿ' ಎಂದೆಲ್ಲಾ ಹೊಗಳಿದ್ದಾರೆ.

4 / 5
ನಟಿ ರಂಜನಿ ರಾಘವನ್ ಕೇವಲ ಧಾರಾವಾಹಿಯಲ್ಲಿ ಮಾತ್ರವಲ್ಲದೆ, ಕೆಲ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಜೊತೆಗೆ ನಟನೆ ಹೊರತಾಗಿ ಕಥೆಗಳನ್ನು ಸಹ ಬರೆಯುತ್ತಾರೆ. ಇವರು ಇತ್ತೀಚೆಗೆ ಕತೆ ಡಬ್ಬಿ ಪುಸ್ತಕವನ್ನು ಬರೆದಿದ್ದರು.

ನಟಿ ರಂಜನಿ ರಾಘವನ್ ಕೇವಲ ಧಾರಾವಾಹಿಯಲ್ಲಿ ಮಾತ್ರವಲ್ಲದೆ, ಕೆಲ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಜೊತೆಗೆ ನಟನೆ ಹೊರತಾಗಿ ಕಥೆಗಳನ್ನು ಸಹ ಬರೆಯುತ್ತಾರೆ. ಇವರು ಇತ್ತೀಚೆಗೆ ಕತೆ ಡಬ್ಬಿ ಪುಸ್ತಕವನ್ನು ಬರೆದಿದ್ದರು.

5 / 5
Web contact
Web contact

TV9 Kannada

Read More
Follow Us
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?