AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

Kannadathi Serial Harsha: ‘ಕನ್ನಡತಿ’ ಧಾರಾವಾಹಿ ವೀಕ್ಷಕರ ನೆಚ್ಚಿನ ನಟ ಹರ್ಷ ಅಲಿಯಾಸ್​ ಕಿರಣ್​ ರಾಜ್​ ಅವರಿಗೆ ಜುಲೈ 5ರಂದು ಹುಟ್ಟುಹಬ್ಬದ ಸಡಗರ. ಕಿರುತೆರೆ​ ಲೋಕದಲ್ಲಿ ಅವರು ಯಶಸ್ಸು ಕಂಡಿದ್ದಾರೆ.

TV9 Web
| Edited By: |

Updated on: Jul 05, 2022 | 3:11 PM

Share
ನಟ ಕಿರಣ್​ ರಾಜ್​ ಅವರು ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಬ್ಯುಸಿ ಆಗಿದ್ದಾರೆ. ಎರಡಕ್ಕೂ ಸಮಯ ಹೊಂದಿಸಿಕೊಂಡು ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಹಲವು ಆಫರ್​ಗಳು ಅವರ ಕೈಯಲ್ಲಿ ಇವೆ.

Fans wish Kannadathi hero Harsha aka Kiran Raj on his birthday

1 / 5
ಕಿರಣ್​ ರಾಜ್​ ಅವರಿಗೆ ಇಂದು (ಜುಲೈ​ 5) ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

Fans wish Kannadathi hero Harsha aka Kiran Raj on his birthday

2 / 5
‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

3 / 5
ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

4 / 5
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

5 / 5
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ