AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

Kannadathi Serial Harsha: ‘ಕನ್ನಡತಿ’ ಧಾರಾವಾಹಿ ವೀಕ್ಷಕರ ನೆಚ್ಚಿನ ನಟ ಹರ್ಷ ಅಲಿಯಾಸ್​ ಕಿರಣ್​ ರಾಜ್​ ಅವರಿಗೆ ಜುಲೈ 5ರಂದು ಹುಟ್ಟುಹಬ್ಬದ ಸಡಗರ. ಕಿರುತೆರೆ​ ಲೋಕದಲ್ಲಿ ಅವರು ಯಶಸ್ಸು ಕಂಡಿದ್ದಾರೆ.

TV9 Web
| Edited By: |

Updated on: Jul 05, 2022 | 3:11 PM

Share
ನಟ ಕಿರಣ್​ ರಾಜ್​ ಅವರು ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಬ್ಯುಸಿ ಆಗಿದ್ದಾರೆ. ಎರಡಕ್ಕೂ ಸಮಯ ಹೊಂದಿಸಿಕೊಂಡು ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಹಲವು ಆಫರ್​ಗಳು ಅವರ ಕೈಯಲ್ಲಿ ಇವೆ.

Fans wish Kannadathi hero Harsha aka Kiran Raj on his birthday

1 / 5
ಕಿರಣ್​ ರಾಜ್​ ಅವರಿಗೆ ಇಂದು (ಜುಲೈ​ 5) ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

Fans wish Kannadathi hero Harsha aka Kiran Raj on his birthday

2 / 5
‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

3 / 5
ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

4 / 5
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ