AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Raj: ‘ಕನ್ನಡತಿ’ ಸೀರಿಯಲ್ ನಟ​ ಕಿರಣ್​ ರಾಜ್​ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ

Kannadathi Serial Harsha: ‘ಕನ್ನಡತಿ’ ಧಾರಾವಾಹಿ ವೀಕ್ಷಕರ ನೆಚ್ಚಿನ ನಟ ಹರ್ಷ ಅಲಿಯಾಸ್​ ಕಿರಣ್​ ರಾಜ್​ ಅವರಿಗೆ ಜುಲೈ 5ರಂದು ಹುಟ್ಟುಹಬ್ಬದ ಸಡಗರ. ಕಿರುತೆರೆ​ ಲೋಕದಲ್ಲಿ ಅವರು ಯಶಸ್ಸು ಕಂಡಿದ್ದಾರೆ.

TV9 Web
| Edited By: |

Updated on: Jul 05, 2022 | 3:11 PM

Share
ನಟ ಕಿರಣ್​ ರಾಜ್​ ಅವರು ಕಿರುತೆರೆ ಮತ್ತು ಹಿರಿತೆರೆ ಎರಡಲ್ಲೂ ಬ್ಯುಸಿ ಆಗಿದ್ದಾರೆ. ಎರಡಕ್ಕೂ ಸಮಯ ಹೊಂದಿಸಿಕೊಂಡು ಅವರು ಶೂಟಿಂಗ್​ನಲ್ಲಿ ಭಾಗಿ ಆಗುತ್ತಾರೆ. ಹಲವು ಆಫರ್​ಗಳು ಅವರ ಕೈಯಲ್ಲಿ ಇವೆ.

Fans wish Kannadathi hero Harsha aka Kiran Raj on his birthday

1 / 5
ಕಿರಣ್​ ರಾಜ್​ ಅವರಿಗೆ ಇಂದು (ಜುಲೈ​ 5) ಹುಟ್ಟುಹಬ್ಬದ ಸಂಭ್ರಮ. ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳು ಶುಭಾಶಯಗಳ ಮಳೆ ಸುರಿಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

Fans wish Kannadathi hero Harsha aka Kiran Raj on his birthday

2 / 5
‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

‘ಕನ್ನಡತಿ’ ಸೀರಿಯಲ್​ ಮೂಲಕ ಕಿರಣ್​ ರಾಜ್​ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.

3 / 5
ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

ಚಿತ್ರರಂಗದಿಂದಲೂ ಕಿರಣ್​ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್​’ ಸಿನಿಮಾ ಇತ್ತೀಚೆಗೆ ರಿಲೀಸ್​ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್​ ಕಂಡು ಕಿರಣ್​ ರಾಜ್​ ಖುಷಿ ಆಗಿದ್ದಾರೆ.

4 / 5
ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್​ ರಾಜ್​ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್​ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ