Kiran Raj: ‘ಕನ್ನಡತಿ’ ಸೀರಿಯಲ್ ನಟ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಹರಿದುಬಂತು ಶುಭಾಶಯಗಳ ಮಹಾಪೂರ
Kannadathi Serial Harsha: ‘ಕನ್ನಡತಿ’ ಧಾರಾವಾಹಿ ವೀಕ್ಷಕರ ನೆಚ್ಚಿನ ನಟ ಹರ್ಷ ಅಲಿಯಾಸ್ ಕಿರಣ್ ರಾಜ್ ಅವರಿಗೆ ಜುಲೈ 5ರಂದು ಹುಟ್ಟುಹಬ್ಬದ ಸಡಗರ. ಕಿರುತೆರೆ ಲೋಕದಲ್ಲಿ ಅವರು ಯಶಸ್ಸು ಕಂಡಿದ್ದಾರೆ.
Updated on: Jul 05, 2022 | 3:11 PM
Share

Fans wish Kannadathi hero Harsha aka Kiran Raj on his birthday
1 / 5

Fans wish Kannadathi hero Harsha aka Kiran Raj on his birthday
2 / 5

‘ಕನ್ನಡತಿ’ ಸೀರಿಯಲ್ ಮೂಲಕ ಕಿರಣ್ ರಾಜ್ ಅವರು ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಈ ಧಾರಾವಾಹಿಯಲ್ಲಿ ಅವರು ಹರ್ಷ ಎಂಬ ಪಾತ್ರ ಮಾಡುತ್ತಿದ್ದಾರೆ.
3 / 5

ಚಿತ್ರರಂಗದಿಂದಲೂ ಕಿರಣ್ ರಾಜ್ ಅವರಿಗೆ ಅನೇಕ ಅವಕಾಶಗಳು ಹರಿದುಬರುತ್ತಿವೆ. ಅವರು ನಟಿಸಿದ ‘ಬಡ್ಡೀಸ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯ್ತು. ಅಭಿಮಾನಿಗಳಿಂದ ಸಿಕ್ಕ ಉತ್ತಮ ರೆಸ್ಪಾನ್ಸ್ ಕಂಡು ಕಿರಣ್ ರಾಜ್ ಖುಷಿ ಆಗಿದ್ದಾರೆ.
4 / 5

ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಕಾರ್ಯಗಳಿಂದಲೂ ಕಿರಣ್ ರಾಜ್ ಗುರುತಿಸಿಕೊಂಡಿದ್ದಾರೆ. ತಮ್ಮದೇ ಫೌಂಡೇಶನ್ ಹೊಂದಿರುವ ಅವರು ಆ ಮೂಲಕ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ.
5 / 5
Related Photo Gallery
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ: ಇಂದೇ ಕೊನೆಯ ದಿನ
‘ಹಲ್ಕಾ ಡಾನ್’ ಸಿನಿಮಾ ಸೆಟ್ನಲ್ಲಿ ಕ್ರಿಕೆಟ್, ಕಮೆಂಟ್ರಿ ಮಾಡಿದ ರೂಪೇಶ್ ಶೆಟ್ಟಿ
ಪ್ರಾಹ್ ನಗರದ ಅಂದ ನೋಡಿ ಕಳೆದು ಹೋದ ನಟ ದಿಲ್ಜೀತ್ ದೊಸ್ಸಾಂಜ್
ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಉದ್ಯಮಿ ಗೌತಮ್ ಅದಾನಿ
ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು
ವಿಜಯಲಕ್ಷ್ಮಿ ದರ್ಶನ್ಗೆ ಸಿಕ್ತು ದೈವದ ಅಭಯ
ಬಾಗಲಕೋಟೆ ಸುತ್ತಮುತ್ತ ಆಟೋ, ಬೈಕ್ನಲ್ಲಿ ಸುತ್ತಾಡಿ ದರೋಡೆ ಮಾಡ್ತಿದ್ದ 6 ಮಂದಿ ಅರೆಸ್ಟ್




