AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು

Farhan Akhtar | Shibani Dandekar: ಬಾಲಿವುಡ್​ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Feb 22, 2022 | 8:26 AM

Share
ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

2 / 5
ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

3 / 5
ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

5 / 5

Published On - 8:13 am, Tue, 22 February 22

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?