AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು

Farhan Akhtar | Shibani Dandekar: ಬಾಲಿವುಡ್​ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Feb 22, 2022 | 8:26 AM

Share
ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

2 / 5
ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

3 / 5
ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

5 / 5

Published On - 8:13 am, Tue, 22 February 22

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!