AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು

Farhan Akhtar | Shibani Dandekar: ಬಾಲಿವುಡ್​ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Feb 22, 2022 | 8:26 AM

Share
ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

2 / 5
ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

3 / 5
ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

5 / 5

Published On - 8:13 am, Tue, 22 February 22

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್