AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು

Farhan Akhtar | Shibani Dandekar: ಬಾಲಿವುಡ್​ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Feb 22, 2022 | 8:26 AM

Share
ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

2 / 5
ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

3 / 5
ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

5 / 5

Published On - 8:13 am, Tue, 22 February 22

TV9 Web
TV9 Web

TV9 Kannada

Read More
Follow Us
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್