AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಫರ್ಹಾನ್- ಶಿಬಾನಿ; ಇಲ್ಲಿವೆ ಫೋಟೋಗಳು

Farhan Akhtar | Shibani Dandekar: ಬಾಲಿವುಡ್​ನ ಖ್ಯಾತ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಗೆಳತಿ ಶಿಬಾನಿ ದಂಡೇಕರ್ ಜತೆ ಇತ್ತೀಚೆಗೆ ವಿವಾಹವಾಗಿದ್ದರು. ವಿವಾಹದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವ ಈ ಜೋಡಿ, ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ.

TV9 Web
| Edited By: |

Updated on:Feb 22, 2022 | 8:26 AM

Share
ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬಾಲಿವುಡ್​ನ ಪ್ರಸಿದ್ಧ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

1 / 5
ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

ಗೆಳತಿ ಶಿಬಾನಿ ದಂಡೇಕರ್ ಜತೆ ವಿವಾಹ ಬಂಧನಕ್ಕೆ ಒಳಗಾಗಿರುವ ಫರ್ಹಾನ್​ಗೆ ಇದು ಎರಡನೇ ಮದುವೆ.

2 / 5
ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

ಫೆ.19ರಂದು ವಿವಾಹವಾಗಿದ್ದ ಫರ್ಹಾನ್- ಶಿಬಾನಿ, ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ.

3 / 5
ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಪಾಪರಾಜಿಗಳಿಗೆ ಸಿಹಿಹಂಚಿ, ಫೋಟೋಗೆ ಭರ್ಜರಿ ಪೋಸ್ ನೀಡಿದ ಈ ಜೋಡಿಯ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ.

4 / 5
ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

ಫರ್ಹಾನ್ ಹಾಗೂ ಶಿಬಾನಿ ವಿಶೇಷ ರೀತಿಯಲ್ಲಿ ವಿವಾಹವಾಗಿದ್ದರು. ಪರಸ್ಪರ ಬರೆದುಕೊಂಡ ಪ್ರತಿಜ್ಞೆಗಳನ್ನು ಓದಿಕೊಂಡು ಈರ್ವರೂ ವೈವಾಹಿಕ ಬಂಧನಕ್ಕೆ ಒಳಗಾಗಿದ್ದರು.

5 / 5

Published On - 8:13 am, Tue, 22 February 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ