AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ