Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
|

Updated on: Jun 16, 2023 | 10:13 AM

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ