AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ