AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ