AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ