AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ