AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 16, 2023 | 10:13 AM

Share
ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ