Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy married life: ಎರಡು ವರ್ಷದಿಂದ ಪ್ರೀತಿಸಿ, ವಿಶೇಷಚೇತನ ಮಹಿಳೆಯನ್ನು ಮದುವೆಯಾದ ರೈತ

ಪ್ರೀತಿ ಪ್ರೇಮ ಯಾವಾಗ ಹೇಗೆ ಯಾರ ಮಧ್ಯೆ ಹುಟ್ಟುತ್ತದೋ ಹೇಳಲು ಅಸಾಧ್ಯ. ಆದ್ಯಾವ ಮಾಯದಲ್ಲಿ ಪ್ರೀತಿ ನುಸುಳುತ್ತದೋ ಆ ಪ್ರೇಮಿಗಳೇ ಬಲ್ಲರು. ಅದು ನಿಜಕ್ಕೂ ಪ್ರೀತಿಗೆ ಇರುವ ಶಕ್ತಿ. ಇದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಿ ಕಂಡುಬಂದಿದೆ.

ಸಾಧು ಶ್ರೀನಾಥ್​
|

Updated on: Jun 16, 2023 | 10:13 AM

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲೊಂದು ಅಪರೂಪದ ಮದುವೆ ನಡೆದಿದ್ದು, ವಿಶೇಷಚೇತನ ಮಹಿಳೆಯನ್ನು ರೈತನೊಬ್ಬ ಮದುವೆಯಾಗಿದ್ದಾರೆ.

1 / 6
ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

ವಿಶೇಷಚೇತನ ಮಹಿಳೆಯನ್ನು ಪ್ರೀತಿಸುತ್ತಿದ್ದ ರೈತ ಮುತ್ತಪ್ಪ ಮೊರಬದ ಸರಳವಾಗಿ ಮದುವೆಯಾಗಿದ್ದಾರೆ.

2 / 6
ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

ಅಗಡಿ ಗ್ರಾಮದ ವಿಶೇಷ ಚೇತನ ಮಹಿಳೆಯ ಬಾಳಿಗೆ ರೈತ ಮುತ್ತಪ್ಪ ಬೆಳಕಾಗಿದ್ದಾರೆ.

3 / 6
ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

ಹುಬ್ಬಳ್ಳಿ ತಾಲೂಕಿನ ಛಬ್ಬಿ ನಿವಾಸಿ ಮುತ್ತಪ್ಪ ವಿಶೇಷ ಚೇತನ ಮಹಿಳೆಯನ್ನು ಪ್ರೀತಿಸಿ ಮದುವೆ ಮಾಡಿಕೊಂಡ ರೈತ.

4 / 6
ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

ಬರೋಬ್ಬರಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮತ್ತಪ್ಪ ನಾಗರತ್ನಾ.

5 / 6
ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

ಕೊನೆಗೆ ಮನೆಯಲ್ಲಿ ಎಲ್ಲರನ್ನೂ ಒಪ್ಪಿಸಿ ವಿಶೇಷ ಚೇತನ ಮಹಿಳೆಯೊಂದಿಗೆ ಸಪ್ತಪದಿ ತುಳಿದ ರೈತ ಮುತ್ತಪ್ಪ.

6 / 6
Follow us
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು