AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh: ಕೇಂದ್ರದ ಕೃಷಿ ಕಾನೂನು ವಿರುದ್ಧ ಭಾರತ್ ಬಂದ್; ರೈತರ ಪ್ರತಿಭಟನೆಯ ಫೋಟೊಗಳು ಇಲ್ಲಿವೆ

ಕೇಂದ್ರದ ಕೃಷಿ ಕಾನೂನು ವಿರುದ್ಧಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ವೇಳೆ ದೇಶದ ವಿವಿಧ ಭಾಗಗಳಲ್ಲಿ ರೈತರು ಮತ್ತುಇತರ ಸಂಘಟನೆಗಳು ನಡೆಸಿರುವ ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.

TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 27, 2021 | 1:04 PM

Share
ರೈತರ 'ಭಾರತ್ ಬಂದ್' ಸಮಯದಲ್ಲಿ ನಿರ್ಜನ ರಾಂಚಿ-ಹರ್ಮು ಮೇಲ್ಸೇತುವೆಯ ನೋಟ

ರೈತರ 'ಭಾರತ್ ಬಂದ್' ಸಮಯದಲ್ಲಿ ನಿರ್ಜನ ರಾಂಚಿ-ಹರ್ಮು ಮೇಲ್ಸೇತುವೆಯ ನೋಟ

1 / 10
ಸೋನಿಪತ್  ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು    ರೈಲ್ವೆ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟಿಸುತ್ತಿರುವುದು

ಸೋನಿಪತ್ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ರೈಲ್ವೆ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟಿಸುತ್ತಿರುವುದು

2 / 10
 ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ಸಮಯದಲ್ಲಿ ರಸ್ತೆ  ಬಂದ್ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು

ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ಸಮಯದಲ್ಲಿ ರಸ್ತೆ ಬಂದ್ ಮಾಡಿದ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು

3 / 10
ಅಮೃತಸರ: ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ವಿವಿಧ ಸಂಘಟನೆಗಳ ರೈತರು ತಮ್ಮ 'ಭಾರತ್ ಬಂದ್' ಸಮಯದಲ್ಲಿ ಪ್ರತಿಭಟನೆ ನಡೆಸಿದರು

ಅಮೃತಸರ: ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ವಿವಿಧ ಸಂಘಟನೆಗಳ ರೈತರು ತಮ್ಮ 'ಭಾರತ್ ಬಂದ್' ಸಮಯದಲ್ಲಿ ಪ್ರತಿಭಟನೆ ನಡೆಸಿದರು

4 / 10
ಸೋನಿಪತ್: ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಸೋನಿಪತ್ ರೈಲ್ವೇ ನಿಲ್ದಾಣದಲ್ಲಿ ರೈಲು ಹಳಿಗಳ ಮೇಲೆ ಪ್ರತಿಭಟಿಸುತ್ತಿರುವುದು

ಸೋನಿಪತ್: ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಸೋನಿಪತ್ ರೈಲ್ವೇ ನಿಲ್ದಾಣದಲ್ಲಿ ರೈಲು ಹಳಿಗಳ ಮೇಲೆ ಪ್ರತಿಭಟಿಸುತ್ತಿರುವುದು

5 / 10
ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಸೋನಿಪತ್ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟಿಸುತ್ತಿರುವುದು

ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಸೋನಿಪತ್ ರೈಲ್ವೇ ನಿಲ್ದಾಣದಲ್ಲಿ ಪ್ರತಿಭಟಿಸುತ್ತಿರುವುದು

6 / 10
ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ವೇಳೆ  ನವದೆಹಲಿಯ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ವೇಳೆ ನವದೆಹಲಿಯ ಗಾಜಿಪುರ ಗಡಿಯಲ್ಲಿ ಪ್ರತಿಭಟನೆ

7 / 10
ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ಸಮಯದಲ್ಲಿ ರಸ್ತೆ ತಡೆದಾಗ ರೈತ ಮುಖಂಡರು  ರೈತರನ್ನು ಉದ್ದೇಶಿಸಿ ಮಾತನಾಡುತ್ತಿರುವುದು. ಗಾಜಿಪುರದಲ್ಲಿನ ದೃಶ್ಯ

ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ 'ಭಾರತ್ ಬಂದ್' ಸಮಯದಲ್ಲಿ ರಸ್ತೆ ತಡೆದಾಗ ರೈತ ಮುಖಂಡರು ರೈತರನ್ನು ಉದ್ದೇಶಿಸಿ ಮಾತನಾಡುತ್ತಿರುವುದು. ಗಾಜಿಪುರದಲ್ಲಿನ ದೃಶ್ಯ

8 / 10
ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು

ಗಾಜಿಪುರ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು

9 / 10
ಕೋಲ್ಕತ್ತಾದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ರೈತರ ಭಾರತ್ ಬಂದ್ ಮುಷ್ಕರವನ್ನು ಬೆಂಬಲಿಸಲು ರ್ಯಾಲಿಯಲ್ಲಿ ಎಡರಂಗದ ಬೆಂಬಲಿಗರು ಭಾಗವಹಿಸಿದರು.

ಕೋಲ್ಕತ್ತಾದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ರೈತರ ಭಾರತ್ ಬಂದ್ ಮುಷ್ಕರವನ್ನು ಬೆಂಬಲಿಸಲು ರ್ಯಾಲಿಯಲ್ಲಿ ಎಡರಂಗದ ಬೆಂಬಲಿಗರು ಭಾಗವಹಿಸಿದರು.

10 / 10
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್