AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಂದಿರ ದಿನ, ಸೆಲೆಬ್ರಿಟಿಗಳು ತಂದೆಯನ್ನು ನೆನಪಿಸಿಕೊಂಡ ಬಗೆ ಇದು

Fathers Day: ಇಂದು (ಜೂನ್ 15) ವಿಶ್ವ ಅಪ್ಪಂದಿರ ದಿನ. ತಂದೆಯ ಮಹತ್ವದ ಬಗ್ಗೆ ನೆನಪು ಮಾಡಿಕೊಳ್ಳುವ ದಿನ. ಜೀವನ ಪರ್ಯಂತೆ ಪತ್ನಿ, ಮಕ್ಕಳು, ಕುಟುಂಬಕ್ಕಾಗಿ ಜೀವನ ತೇಯುವ ಅಪ್ಪನ ಸತತ ಪರಿಶ್ರಮ, ಪ್ರೀತಿ, ತ್ಯಾಗವನ್ನು ಗುರುತಿಸುವ ದಿನ. ಹಲವಾರು ಸಿನಿಮಾ ಸೆಲೆಬ್ರಿಟಿಗಳು ತಮ್ಮ ತಂದೆಯನ್ನು ಈ ವಿಶೇಷ ದಿನದಂದು ನೆನಪು ಮಾಡಿಕೊಂಡಿದ್ದಾರೆ. ಅಪ್ಪಂದಿರ ದಿನದ ವೀಶೇಷ ಗ್ಯಾಲರಿ ಇಲ್ಲಿದೆ...

ಮಂಜುನಾಥ ಸಿ.
|

Updated on: Jun 15, 2025 | 6:49 PM

Share
ನಟ ಜಗ್ಗೇಶ್ ಅವರು ಅವರ ತಾಯಿಯ ಬಗ್ಗೆ ಹಲವಾರು ಬಾರಿ ಮಾತನಾಡಿದ್ದಾರೆ. ತಾಯಿಯೊಂದಿಗಿನ ಹಲವು ಸನ್ನಿವೇಶಗಳನ್ನು ಹಂಚಿಕೊಂಡಿದ್ದಾರೆ. ಆದರೆ ತಂದೆಯ ಬಗ್ಗೆ ವಿಷಯ ಹಂಚಿಕೊಂಡಿದ್ದು ಕಡಿಮೆ. ಆದರೆ ಇಂದು ತಂದೆಯೊಟ್ಟಿಗಿನ ಚಿತ್ರ ಹಂಚಿಕೊಂಡಿರುವ ಜೊತೆಗೆ ಪುಟ್ಟ ಕವಿತೆಯನ್ನೂ ಬರೆದಿದ್ದಾರೆ.

ನಟ ಜಗ್ಗೇಶ್ ಅವರು ಅವರ ತಾಯಿಯ ಬಗ್ಗೆ ಹಲವಾರು ಬಾರಿ ಮಾತನಾಡಿದ್ದಾರೆ. ತಾಯಿಯೊಂದಿಗಿನ ಹಲವು ಸನ್ನಿವೇಶಗಳನ್ನು ಹಂಚಿಕೊಂಡಿದ್ದಾರೆ. ಆದರೆ ತಂದೆಯ ಬಗ್ಗೆ ವಿಷಯ ಹಂಚಿಕೊಂಡಿದ್ದು ಕಡಿಮೆ. ಆದರೆ ಇಂದು ತಂದೆಯೊಟ್ಟಿಗಿನ ಚಿತ್ರ ಹಂಚಿಕೊಂಡಿರುವ ಜೊತೆಗೆ ಪುಟ್ಟ ಕವಿತೆಯನ್ನೂ ಬರೆದಿದ್ದಾರೆ.

1 / 7
ನಟ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಅವರು ಅಪ್ಪಂದಿರ ದಿನಾಚರಣೆಯಂದು ಸುದೀಪ್ ಅವರ ಹಳೆಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಸಾನ್ವಿ ಪುಟ್ಟ ಬಾಲಕಿ ಆಗಿದ್ದಾಗ ಅಪ್ಪನೊಟ್ಟಿಗೆ ಆಡುತ್ತಾ ಕ್ಯಾಮೆರಾಕ್ಕೆ ಫೋಸ್ ಕೊಟ್ಟಿರುವ ಫೋಟೊ ಅದು.

ನಟ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಅವರು ಅಪ್ಪಂದಿರ ದಿನಾಚರಣೆಯಂದು ಸುದೀಪ್ ಅವರ ಹಳೆಯ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ. ಸಾನ್ವಿ ಪುಟ್ಟ ಬಾಲಕಿ ಆಗಿದ್ದಾಗ ಅಪ್ಪನೊಟ್ಟಿಗೆ ಆಡುತ್ತಾ ಕ್ಯಾಮೆರಾಕ್ಕೆ ಫೋಸ್ ಕೊಟ್ಟಿರುವ ಫೋಟೊ ಅದು.

2 / 7
ನಟಿ ರಾಧಿಕಾ ಪಂಡಿತ್, ಯಶ್ ತಮ್ಮ ಮಕ್ಕಳೊಟ್ಟಿಗೆ ಆಟವಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಅಪ್ಪ, ತನ್ನ ಮಕ್ಕಳಿಗಾಗಿ ಪ್ರಪಂಚವನ್ನು ತಲೆಕೆಳಗು ಮಾಡಬಲ್ಲ ಎಂದಿದ್ದಾರೆ. ತಮ್ಮ ತಂದೆಯ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ.

ನಟಿ ರಾಧಿಕಾ ಪಂಡಿತ್, ಯಶ್ ತಮ್ಮ ಮಕ್ಕಳೊಟ್ಟಿಗೆ ಆಟವಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಅಪ್ಪ, ತನ್ನ ಮಕ್ಕಳಿಗಾಗಿ ಪ್ರಪಂಚವನ್ನು ತಲೆಕೆಳಗು ಮಾಡಬಲ್ಲ ಎಂದಿದ್ದಾರೆ. ತಮ್ಮ ತಂದೆಯ ಚಿತ್ರವನ್ನೂ ಅವರು ಹಂಚಿಕೊಂಡಿದ್ದಾರೆ.

3 / 7
ನಟ ಡಾಲಿ ಧನಂಜಯ್ ಅವರು ಸಹ ತಮ್ಮ ತಂದೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಂದೆ ಮೊಮ್ಮಗಳಿಗೆ ಊಟ ತಿನ್ನಿಸುತ್ತಿರುವ ಚಿತ್ರ ಹಂಚಿಕೊಂಡು ಅಪ್ಪಂದಿರ ದಿನದ ಶುಭಾಶಯ ಕೋರಿದ್ದಾರೆ. ಇತ್ತೀಚೆಗಷ್ಟೆ ಡಾಲಿಯ ಮದುವೆ ಆಗಿದೆ.

ನಟ ಡಾಲಿ ಧನಂಜಯ್ ಅವರು ಸಹ ತಮ್ಮ ತಂದೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ತಂದೆ ಮೊಮ್ಮಗಳಿಗೆ ಊಟ ತಿನ್ನಿಸುತ್ತಿರುವ ಚಿತ್ರ ಹಂಚಿಕೊಂಡು ಅಪ್ಪಂದಿರ ದಿನದ ಶುಭಾಶಯ ಕೋರಿದ್ದಾರೆ. ಇತ್ತೀಚೆಗಷ್ಟೆ ಡಾಲಿಯ ಮದುವೆ ಆಗಿದೆ.

4 / 7
ಪುತ್ರಿ ಮೆಹತಿಯ ಕೈಯಲ್ಲಿ ಹಿಡಿದ ಗಾಯಕ ವಿಜಯ್ ಪ್ರಕಾಶ್. ಗಾಯಕ ವಿಜಯ್ ಪ್ರಕಾಶ್ ಪುತ್ರಿ ಮೆಹತಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜಯ್ ಪ್ರಕಾಶ್ ಸಹ ತಮ್ಮ ತಂದೆಯವರ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಪುತ್ರಿ ಮೆಹತಿಯ ಕೈಯಲ್ಲಿ ಹಿಡಿದ ಗಾಯಕ ವಿಜಯ್ ಪ್ರಕಾಶ್. ಗಾಯಕ ವಿಜಯ್ ಪ್ರಕಾಶ್ ಪುತ್ರಿ ಮೆಹತಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ವಿಜಯ್ ಪ್ರಕಾಶ್ ಸಹ ತಮ್ಮ ತಂದೆಯವರ ಚಿತ್ರವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ಖ್ಯಾತ ನಟಿ ಮೃಣಾಲ್ ಠಾಕೂರ್ ಸಹ ತಮ್ಮ ತಂದೆಯೊಟ್ಟಿಗೆ ಹಲವಾರು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಪ್ಪಂದಿರ ದಿನಕ್ಕೆ ಶುಭ ಹಾರೈಸಿದ್ದಾರೆ. ಮೃಣಾಲ್ ಅವರ ತಂದೆ ಸರ್ಕಾರಿ ಅಧಿಕಾರಿ ಆಗಿದ್ದರಂತೆ.

ಖ್ಯಾತ ನಟಿ ಮೃಣಾಲ್ ಠಾಕೂರ್ ಸಹ ತಮ್ಮ ತಂದೆಯೊಟ್ಟಿಗೆ ಹಲವಾರು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಪ್ಪಂದಿರ ದಿನಕ್ಕೆ ಶುಭ ಹಾರೈಸಿದ್ದಾರೆ. ಮೃಣಾಲ್ ಅವರ ತಂದೆ ಸರ್ಕಾರಿ ಅಧಿಕಾರಿ ಆಗಿದ್ದರಂತೆ.

6 / 7
ಖ್ಯಾತ ಗಾಯಕ ಸೋನು ನಿಗಂ ಅವರು ತಮ್ಮ ಪುತ್ರನನ್ನು ಮೊದಲು ತೋಳಲ್ಲಿ ಹಿಡಿದ ದಿನದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ತಮ್ಮ ಮಗನೊಟ್ಟಿಗಿನ ಇನ್ನೂ ಹಲವಾರು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ. ತಮ್ಮ ತಂದೆಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

ಖ್ಯಾತ ಗಾಯಕ ಸೋನು ನಿಗಂ ಅವರು ತಮ್ಮ ಪುತ್ರನನ್ನು ಮೊದಲು ತೋಳಲ್ಲಿ ಹಿಡಿದ ದಿನದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ತಮ್ಮ ಮಗನೊಟ್ಟಿಗಿನ ಇನ್ನೂ ಹಲವಾರು ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ. ತಮ್ಮ ತಂದೆಯ ಚಿತ್ರವನ್ನೂ ಹಂಚಿಕೊಂಡಿದ್ದಾರೆ.

7 / 7
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ