AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ಸೇರಿದಂತೆ ಸಂಬಳದಾರರಿಗೆ ಇರುವ ಬಜೆಟ್ ನಿರೀಕ್ಷೆಗಳಿವು…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆಗೆ ಮುಂಚಿನದ್ದಾದ್ದರಿಂದ ಇದು ಮಧ್ಯಂತರ ಬಜೆಟ್ ಆಗಿರುತ್ತದೆ. ಬಜೆಟ್​ನಲ್ಲಿ ದೊಡ್ಡ ಘೋಷಣೆ, ಸುಧಾರಣಾ ಕ್ರಮಗಳ ಸಾಧ್ಯತೆ ಕಡಿಮೆಯಾದರೂ ಸಂಬಳದಾರರಿಗೆ ಕೆಲವಿಷ್ಟು ನಿರೀಕ್ಷೆಗಳಿವೆ. ಅವುಗಳ ವಿವರ ಇಲ್ಲಿದೆ...

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2024 | 12:54 PM

ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

1 / 6
ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

2 / 6
ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

3 / 6
ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

4 / 6
ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

5 / 6
ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

6 / 6
Follow us
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್