AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ಸೇರಿದಂತೆ ಸಂಬಳದಾರರಿಗೆ ಇರುವ ಬಜೆಟ್ ನಿರೀಕ್ಷೆಗಳಿವು…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆಗೆ ಮುಂಚಿನದ್ದಾದ್ದರಿಂದ ಇದು ಮಧ್ಯಂತರ ಬಜೆಟ್ ಆಗಿರುತ್ತದೆ. ಬಜೆಟ್​ನಲ್ಲಿ ದೊಡ್ಡ ಘೋಷಣೆ, ಸುಧಾರಣಾ ಕ್ರಮಗಳ ಸಾಧ್ಯತೆ ಕಡಿಮೆಯಾದರೂ ಸಂಬಳದಾರರಿಗೆ ಕೆಲವಿಷ್ಟು ನಿರೀಕ್ಷೆಗಳಿವೆ. ಅವುಗಳ ವಿವರ ಇಲ್ಲಿದೆ...

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2024 | 12:54 PM

Share
ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

1 / 6
ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

2 / 6
ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

3 / 6
ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

4 / 6
ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

5 / 6
ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ