ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ಸೇರಿದಂತೆ ಸಂಬಳದಾರರಿಗೆ ಇರುವ ಬಜೆಟ್ ನಿರೀಕ್ಷೆಗಳಿವು…

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆಗೆ ಮುಂಚಿನದ್ದಾದ್ದರಿಂದ ಇದು ಮಧ್ಯಂತರ ಬಜೆಟ್ ಆಗಿರುತ್ತದೆ. ಬಜೆಟ್​ನಲ್ಲಿ ದೊಡ್ಡ ಘೋಷಣೆ, ಸುಧಾರಣಾ ಕ್ರಮಗಳ ಸಾಧ್ಯತೆ ಕಡಿಮೆಯಾದರೂ ಸಂಬಳದಾರರಿಗೆ ಕೆಲವಿಷ್ಟು ನಿರೀಕ್ಷೆಗಳಿವೆ. ಅವುಗಳ ವಿವರ ಇಲ್ಲಿದೆ...

|

Updated on: Jan 21, 2024 | 12:54 PM

ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

ಹಳೆಯ ತೆರಿಗೆ ಪದ್ಧತಿಯಲ್ಲಿ ಹೆಲ್ತ್ ಇನ್ಷೂರೆನ್ಸ್, ಎನ್​ಪಿಎಸ್ ಹಣಕ್ಕೆ ಟ್ಯಾಕ್ಸ್ ಡಿಡಕ್ಷನ್ ಸೌಲಭ್ಯ ಇದೆ. ಇದನ್ನು ಹೊಸ ರಿಜೈಮ್​ಗೂ ಕೊಡಬೇಕು ಎನ್ನುವ ನಿರೀಕ್ಷೆ.

1 / 6
ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

ಹೌಸ್ ರೆಂಟ್ ಅಲೋಯನ್ಸ್ (ಎಚ್​​ಆರ್​ಎ) ಮೊತ್ತಕ್ಕೆ ತೆರಿಗೆ ವಿನಾಯಿತಿ ಸೌಲಭ್ಯ ಇದೆ. ಆದರೆ, ಇದು ಕೇವಲ ನಾಲ್ಕು ಮೆಟ್ರೋ ನಗರಗಳಿಗೆ ಮಾತ್ರ ಸೀಮಿತವಾಗಿದೆ.

2 / 6
ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರದ ಪರಿಷ್ಕರಣೆ ಆಗಬೇಕು. ಮಧ್ಯಮ ಆದಾಯದ ವರ್ಗದವರ ತೆರಿಗೆ ಹೊರೆ ಕಡಿಮೆ ಆಗಬೇಕು ಎನ್ನುವ ನಿರೀಕ್ಷೆ ಇದೆ.

3 / 6
ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

ಬೆಂಗಳೂರು, ಹೈದರಾಬಾದ್, ಪುಣೆ, ಅಹ್ಮದಾಬಾದ್ ಮೊದಲಾದ ನಗರಗಳಿಗೂ ಎಚ್​ಆರ್​ಎ ತೆರಿಗೆ ವಿನಾಯಿತಿ ಪಟ್ಟಿಯಲ್ಲಿ ಸೇರಿಸಬೇಕು ಎನ್ನುವ ನಿರೀಕ್ಷೆ ಇದೆ.

4 / 6
ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

ಹೆಲ್ತ್ ಇನ್ಷೂರೆನ್ಸ್​ನ ಪ್ರೀಮಿಯಮ್ ಮೊತ್ತ ಈಗ ಬಹಳ ಹೆಚ್ಚಾಗಿದೆ. ಹೀಗಾಗಿ, ಸದ್ಯ ವರ್ಷಕ್ಕೆ 25,000 ರೂ ಮೊತ್ತಕ್ಕೆ ನೀಡಲಾಗುವ ವಿನಾಯಿತಿ ಮಿತಿ ಹೆಚ್ಚಿಸಬೇಕು.

5 / 6
ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

ಆದಾಯ ತೆರಿಗೆ ಪಾವತಿದಾರರಿಗೆ 50,000 ರೂ ಆದಾಯಕ್ಕೆ ಸ್ಟ್ಯಾಂಡರ್ಡ್ ಡಿಡಕ್ಷನ್ ಇದೆ. ಇದನ್ನು ಇನ್ನಷ್ಟು ಹೆಚ್ಚಿಸಬೇಕು ಎಂಬ ಅನಿಸಿಕೆ ಜೋರಾಗಿದೆ.

6 / 6
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ