- Kannada News Photo gallery Felling of arecanut trees in Joida Tiger Reserve limits: Environmentalists protest against forest department staff
ಜೋಯಿಡಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಡಕೆ ಮರಗಳ ಹನನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ
ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.
Updated on: Jul 14, 2023 | 7:20 PM
Share

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related Photo Gallery
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್

ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್

‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ

ಎಕ್ಸ್ಟ್ರಾ ಕಾಫಿ ಕಪ್ಗಾಗಿ ಗಲಾಟೆ: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ!

ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ

ಸ್ವಯಂ ನಿವೃತ್ತಿ ಬಗ್ಗೆ ಎಎಸ್ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ

ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ

ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?

ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
