- Kannada News Photo gallery Felling of arecanut trees in Joida Tiger Reserve limits: Environmentalists protest against forest department staff
ಜೋಯಿಡಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಡಕೆ ಮರಗಳ ಹನನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ
ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.
Updated on: Jul 14, 2023 | 7:20 PM
Share

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ
ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!
ಕೆಆರ್ ಪುರಂ ಬಳಿ ಬೈಕ್ ಶೋರೂಮ್ನಲ್ಲಿ ಅಗ್ನಿ ದುರಂತ: 13 ಬೈಕ್ಗಳು ಭಸ್ಮ
ಕೇರಳ, ತಮಿಳುನಾಡಲ್ಲೂ ರಾಜ್ಯಪಾಲ VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು?
ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ನಾನು ನಟ ಎಂದ ರಾಮ್ ಚರಣ್
ದರ್ಶನ್-ವಿಜಯಲಕ್ಷ್ಮೀ ಮದುವೆ ಆದ ಜಾಗದಲ್ಲೇ ಉಗ್ರಂ ಮಂಜು ವಿವಾಹ
ಕೆಆರ್ ಪುರಂ ಬಳಿ ಬೈಕ್ ಶೋರೂಮ್ನಲ್ಲಿ ಅಗ್ನಿ ದುರಂತ: 13 ಬೈಕ್ಗಳು ಭಸ್ಮ
ಕೇರಳ, ತಮಿಳುನಾಡಲ್ಲೂ ರಾಜ್ಯಪಾಲ VS ಸರ್ಕಾರ ಸಂಘರ್ಷ! ಅಲ್ಲಿ ಏನೇನಾಗಿತ್ತು?
ಮುಖದ ಹತ್ತಿರ ಬಂದು ಮಾತನಾಡಿದ ವ್ಯಕ್ತಿಗೆ ಸಂಸದೆ ಪ್ರಿಯಾ ಖಡಕ್ ರಿಯಾಕ್ಷನ್
ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು?
ಇಂದು ಈ ರಾಶಿಯವರಿಗೂ ಶುಭಫಲ ಹೆಚ್ಚು
ಟಿ20 ಸರಣಿ ಟ್ರೋಫಿಯ ವಿಶೇಷತೆ ಏನು ಗೊತ್ತಾ? ವಿಡಿಯೋ ನೋಡಿ
20 ಎಸೆತಗಳಲ್ಲಿ ಅಜೇಯ 44 ರನ್ ಸಿಡಿಸಿದ ರಿಂಕು ಸಿಂಗ್
ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ಯಾಕೆ? ಸಂಘರ್ಷಕ್ಕೆ ಇದೇ ಕಾರಣ!
ಅಂಬಿಗರ ಚೌಡಯ್ಯ ಭವ್ಯ ಮೆರವಣಿಗೆಗೆ ಹೆಲಿಕಾಪ್ಟರ್ನಿಂದ ಪುಷ್ಪವೃಷ್ಟಿ
ನೀವು ಮುಂದೆ ಗಾಡಿಯಲ್ಲಿ ಹೋದ್ರೆ ಮಾತ್ರ ನಾವು ಹಿಂದೆ ಬರೋದು, ಇಲ್ಲಾಂದ್ರೆ ನೀವ್ಯಾರೋ ನಾವ್ಯಾರೋ
ಗಿಲ್ಲಿ ಬಗ್ಗೆ ತೂಕದ ಮಾತನಾಡಿದ ಅಭಿಷೇಕ್
ಗೆಳೆಯನನ್ನು ವಿದ್ಯಾರ್ಥಿನಿಯರ ಶೌಚಾಲಯದ ಒಳಗೆ ತಳ್ಳಿದ ಸ್ನೇಹಿತರು
ಬಿಗ್ಬಾಸ್ನಿಂದ ಬಂದ ಧನುಶ್ಗೆ ಸಿಕ್ಕ ಸ್ವಾಗತ ಹೀಗಿತ್ತು ನೋಡಿ: ವಿಡಿಯೋ
ಇದಕ್ಕೇ ನೋಡಿ ಶಿವಣ್ಣನನ್ನು ಗ್ರೇಟ್ ಅನ್ನೋದು: ವಿಡಿಯೋ
ಅರಿಶಿಣ ಶಾಸ್ತ್ರದಲ್ಲಿ ‘ಧುರಂಧರ್’ ಸ್ಟೆಪ್ಪು ಹಾಕಿದ ಉಗ್ರಂ ಮಂಜು: ವಿಡಿಯೋ