AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಯಿಡಾ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಡಕೆ ಮರಗಳ ಹನನ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.

ವಿನಾಯಕ ಬಡಿಗೇರ್​
| Edited By: |

Updated on: Jul 14, 2023 | 7:20 PM

Share
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು 
ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.

1 / 5
ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.

2 / 5
ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.

3 / 5
ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

ಬೇರೆಡೆ ಸ್ಥಳಾಂತರಗೊಂಡ ದಾಮೋದರ ಗೌಡ, ವೆಂಕಣ್ಣ ಗೌಡ ಎಂಬುವವರಿಗೆ ತೋಟ ಸೇರಿದೆ ಎನ್ನಲಾಗುತ್ತಿದೆ.

4 / 5
ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಅಡಿಕೆ ಮರಗಳ ಮಾರಣಹೋಮಕ್ಕೆ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

5 / 5
Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ