ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಆದರೆ ಅವರು ಬೆಳೆದಿದ್ದ ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ನಾಶಮಾಡಿದ್ದಾರೆ.
1 / 5
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಉಳವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಾರು
ಅಡಕೆ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಕಡಿದು ಹಾಕಿದ್ದಾರೆ.
2 / 5
ಈ ಹಿಂದೆ ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿ ವಾಸವಿದ್ದು ಕುಟುಂಬಗಳಿಗೆ ಪರಿಹಾರ ನೀಡಿ ಅಲ್ಲಿಂದ ಬೇರೆಡೆ ಸ್ಥಳಾಂತರ ಮಾಡಲಾಗಿದೆ.
3 / 5
ಅಲ್ಲಿ ವಾಸವಿದ್ದ ಕುಟುಂಬಗಳು ಆ ಜಾಗದಲ್ಲಿ ಅಡಿಕೆ, ತೆಂಗು, ಬಾಳೆ ಬೆಳೆದಿದ್ದರು. ಕುಟುಂಬಗಳ ಸ್ಥಳಾಂತರವಾದ ಮೇಲೆ ತೋಟವನ್ನು ನಾಶ ಪಡಿಸಲಾಗಿದೆ.